c24kannada

ವಸ್ತುಸ್ಥಿತಿಯತ್ತ

ಮೆಟ್ರೋ ಪ್ರಯಾಣ ದರ ಏರಿಸಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರಿಂದ ಒಂಟಿ ಎತ್ತಿನ ಗಾಡಿಯ ಚಳವಳಿ

Share it

https://youtu.be/MmBCkmFSK-k?si=sxM5C76psoTF2npC

 

ಬೆಂಗಳೂರು :  ಬೆಂಗಳೂರಿನ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಮೆಟ್ರೋ ಪ್ರಯಾಣ ದರ ಏರಿಸಿರುವುದನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಶ್ರೀ ವಾಟಾಳ್ ನಾಗರಾಜ್ ರವರ ನಾಯಕತ್ವದಲ್ಲಿ ಕಾರ್ಯಕರ್ತರು ಹಾಗೂ ಕನ್ನಡಪರ ಹೋರಾಟಗಾರರು ಒಂಟಿ ಎತ್ತಿನ ಗಾಡಿಯ ಚಳವಳಿ ನಡೆಸಿದರು.

Loading

Leave a Reply

Your email address will not be published. Required fields are marked *

error: Content is protected !!